Close

Home News movie News Kannada Movies
AddThis Social Bookmark Button

Kannada Movie News



  • ನಟ ಕರಿಬಸವಯ್ಯ ಕಾರು ಅಪಘಾತಕ್ಕೀಡಾಗಿದ್ದು ಹೇಗೆ?

       (Saturday, 04 February 2012 09:54)

    ಹಾಸ್ಯ ನಟ, ರಂಗಭೂಮಿ ಕಲಾವಿದ ಹಾಗೂ ಹರಿಕಥೆ ವಿದ್ವಾನ್ ಕರಿಬಸವಯ್ಯ ಅವರ ದಿಢೀರ್ ಕಣ್ಮರೆ ಕನ್ನಡ ಚಿತ್ರರಂಗಕ್ಕೆ ಭರಿಸಲಾಗದ ನಷ್ಟ ತಂದಿದೆ. ಅವರು ಕನಕಪುರದಿಂದ ಬೆಂಗಳೂರಿಗೆ ಹಿಂತಿರುಗಬೇಕಾದರೆ ತಲಘಟ್ಟಪುರ ಬಳಿ ಅವರ ಕಾರು ಮರಕ್ಕೆ ಗುದ್ದಿ ಅಪಘಾತ ಸಂಭವಿಸಿತ್ತು. ಈ ನೋವಿನ ಘಟನೆ ಬಗ್ಗೆ ಮತ್ತೊಬ್ಬ ಹಾಸ್ಯ ಕಲಾವಿದ ಡಿಂಗ್ರಿ ನಾಗರಾಜ್ ದುಃಖದಲ್ಲೇ ಹೇಳಿದ್ದು ಹೀಗೆ. ಓವರ್

  • ಕರಿಬಸವಯ್ಯ ಕಾರು ಆಕ್ಸಿಡೆಂಟ್; ಡಿಂಗ್ರಿ ಹೇಳಿದ ಸತ್ಯ

       (Saturday, 04 February 2012 09:49)

    ಇನ್ನೇನು ಬೆಳಕರಿಯುತ್ತಿದೆ 4, 5ಗಂಟೆ ಆಗೋಗುತ್ತದೆ ಎಂದು ಹೇಳಿ ಕಾರು ತಾನೇ ಚಾಲನೆ ಮಾಡಿಕೊಂಡು ಹೊರಟಿದ್ದಾನೆ. ಕಾರು ತಲಘಟ್ಟಪುರ ಬಳಿ ಬರಬೇಕಾದರೆ ರಸ್ತೆಗುಂಡಿ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಅಲ್ಲೇ ಟರ್ನಿಂಗ್‌ನಲ್ಲೇ ಮರ ಇರುವ ಕಾರಾಣ ಅದು ಅಷ್ಟಾಗಿ ಕಾಣಿಸುವುದಿಲ್ಲ. ಎತ್ತರದ ಪ್ರದೇಶ ಬೇರೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು

  • ಬೆಳ್ಳಿಪರದೆಗೆ ಕಲರ್‌ನಲ್ಲಿ ಅಣ್ಣಾವ್ರ ಕಸ್ತೂರಿ ನಿವಾಸ

       (Saturday, 04 February 2012 04:57)

    ವರನಟ ಡಾ.ರಾಜ್‌ಕುಮಾರ್ ಅವರ ಮರೆಯಲಾಗದ ಚಿತ್ರಗಳಲ್ಲಿ 1971ರಲ್ಲಿ ತೆರೆಕಂಡಿದ್ದ 'ಕಸ್ತೂರಿ ನಿವಾಸ' ಚಿತ್ರವೂ ಒಂದು. ಈಗ ಹೊಸ ರೂಪದಲ್ಲಿ ಬೆಳ್ಳಿತೆರೆ ಬೆಳಗಲು ಬರುತ್ತಿದೆ. ಇದೇ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಕಲರ್ ಸ್ಕೋಫ್‌ನಲ್ಲಿ 'ಕಸ್ತೂರಿ ನಿವಾಸ' ತೆರೆಕಾಣಲಿದೆ.ಮೂಲ ಚಿತ್ರದ ನಿರ್ಮಾಪಕರಾದ ಕೆಸಿಎನ್ ಗೌಡರ ಪುತ್ರ ಕೆಸಿ ಮೋಹನ್ ಈ ಚಿತ್ರವನ್ನು ಬಣ್ಣದಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ಈ

  • ಸ್ಟೇಡಿಯಂನಲ್ಲಿ ಪ್ರಿಯಾಮಣಿಯ ಚುಂಬಿಸಿದನೇ ಸಚಿನ್?

       (Saturday, 04 February 2012 03:53)

    ಸಿಸಿಎಲ್ ಪಂದ್ಯಾವಳಿಯ ವೇಳೆ, ಮೊನ್ನೆ ಹೈದರಾಬಾದಿನ ಸ್ಟೇಡಿಯಂನಲ್ಲಿ ಮುಂಬೈ ಮತ್ತು ತೆಲುಗು ಚಿತ್ರ ತಂಡಗಳ ಮಧ್ಯೆ ಪಂದ್ಯ ನಡೆದಾಗ ಮಾದಕ ನಟಿ ಪ್ರಿಯಾಮಣಿ ಜತೆ ಮುಂಬೈ ಕ್ರಿಕೆಟ್ ಹೀರೊ, ಬಾಲಿವುಡ್ ನಟ ಸಚ್ಚಿನ್ ಜೋಷಿ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಿಸಿಎಲ್ ನಿಮಿತ್ತ ಆಯಾ ತಂಡಗಳ ಬ್ರ್ಯಾಂಡ್ ಅಂಬಾಸಿಡರ್ ಗಳು (ಚೀರ್ ಗರ್ಲ್ಸ್!) ಪಂದ್ಯ

  • ಕಂಠೀರವ ಸ್ಟುಡಿಯೋದಲ್ಲಿ ಕರಿಬಸವಯ್ಯನನ್ನು ಕಂಡಿದ್ದೆ

       (Saturday, 04 February 2012 02:30)

    ಬೆಂಗಳೂರಿಗೆ ಆಗ ನಾನಿನ್ನೂ ಹೊಸಬ. ಬೆಳಗಾವಿಯಿಂದ ಇಲ್ಲಿಗೆ ಬಂದಾಗ ಸಾಮಾನು ಸರಂಜಾಮುಗಳ ಜೊತೆಗೆ ಏನೇನೋ ಆಸೆಗಳ, ಕುತೂಹಲಗಳ ಮೂಟೆಯನ್ನು ಹೊತ್ತುಕೊಂಡೇ ಬಂದಿದ್ದೆ. ಅದರಲ್ಲಿ ಕನ್ನಡ ಸಿನೆಮಾ ನಟರನ್ನು ಸಾಕ್ಷಾತ್ ನೋಡಬೇಕು, ಅವರು ಅಭಿನಯಿಸುವುದನ್ನು ಕಣ್ಣಾರೆ ನೋಡಿ ಆನಂದಿಸಬೇಕು ಎಂಬ ಆಸೆಯನ್ನೂ ತುರುಕಿದ್ದೆ.ಹೀಗೆ ಒಂದು ಭಾನುವಾರದ ಬೆಳಿಗ್ಗೆ ಗೆಳೆಯನ ಜೊತೆಗೂಡಿ ಗೊರಗುಂಟೆ ಪಾಳ್ಯದಲ್ಲಿರುವ ಕಂಠೀರವ ಸ್ಟುಡಿಯೋಗೆ ಹೋಗಿದ್ದೆ. ಅಲ್ಲಲ್ಲಿ

  • ಗೀತಪ್ರಿಯ ಆರೋಗ್ಯ ಗಂಭೀರ; ಶುಭ ಹಾರೈಸಿರಿ

       (Saturday, 04 February 2012 00:45)

    ಬೆಂಗಳೂರು, ಫೆ. 4 : 'ಮಣ್ಣಿನ ಮಗ' ಅಂತಹ ರಾಷ್ಟ್ರಪ್ರಶಸ್ತಿ ಚಿತ್ರ ಮತ್ತು 'ಹೊಂಬಿಸಿಲು' ಚಿತ್ರದಂಥ ಸದಭಿರುಚಿಯ ಚಿತ್ರ ನೀಡಿದ ಕನ್ನಡ ಚಿತ್ರರಂಗ ಕಂಡ ಅತ್ಯುತ್ತಮ ನಿರ್ದೇಶಕ, ಗೀತರಚನೆಕಾರರಲ್ಲೊಬ್ಬರಾದ ಗೀತಪ್ರಿಯ (81) ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ದೇಹಸ್ಥಿತಿ ಗಂಭೀರವಾಗಿದೆ.1978ರಲ್ಲಿ ಬಂದ ಹೊಂಬಿಸಿಲು ಚಿತ್ರದ ಜೀವ ವೀಣೆ ನೀಡು ಮಿಡಿತದ ಸಂಗೀತ, ಹೂವಿಂದ ಹೂವಿಗೆ ಹಾರುವ ದುಂಬಿ,

  • ಚಿಂಗಾರಿಗೆ ಪ್ರೇಕ್ಷಕರಿಂದ ಪ್ರಶಂಸೆಯ ಸುರಿಮಳೆ

       (Friday, 03 February 2012 13:21)

    ದರ್ಶನ್ ನಾಯಕತ್ವ ಹಾಗೂ ಎ. ಹರ್ಷ ನಿರ್ದೇಶನದ 'ಚಿಂಗಾರಿ' ಚಿತ್ರಕ್ಕೆ ರಾಜ್ಯದೆಲ್ಲೆಡೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿನ್ನೆ ರಾತ್ರಿಯಿಂದಲೇ ದರ್ಶನ್ 'ಕಟೌಟ್'ಗೆ ಹಾರ ಸಮರ್ಪಣೆ ಹಾಗೂ ಹಾಲಿನ ಅಭಿಷೇಕ ಮಾಡುತ್ತಿದ್ದ ಅವರ ಅಭಿಮಾನಿಗಳು ಇಂದು ಚಿತ್ರ ನೋಡಿ ತುಂಬಾ ಖುಷಿಯಾಗಿದ್ದಾರೆ. ಕಾರಣ, ಚಿತ್ರ ಚೆನ್ನಾಗಿದೆ. ಒಳ್ಳೆಯ ಪ್ರತಿಕ್ರಿಯೆ ಎಲ್ಲೆಡೆ ಕೇಳಿಬರುತ್ತಿದೆ. ದರ್ಶನ್ ಅಭಿಮಾನಿಗಳ ಹೊರತಾಗಿಯೂ ಎಲ್ಲಾ ವರ್ಗದ

  • ಗೃಹಸ್ಥಾಶ್ರಮ ಪ್ರವೇಶಿಸಿದ ತಾರೆ ಜೆನಿಲಿಯಾ ಡಿಸೋಜಾ

       (Friday, 03 February 2012 12:56)

    ಲವ್ಲಿ ಬೆಡಗಿ ಜೆನಿಲಿಯಾ ಡಿಸೋಜಾ ಶುಕ್ರವಾರ (ಫೆ.3) ಗೃಹಸ್ಥಾಶ್ರಮ ಪ್ರವೇಶಿಸಿದ್ದಾರೆ. ಮರಾಠಿ ಸಂಪ್ರದಾಯದಂತೆ ಮದುವೆ ನೆರವೇರಿತು. ಜೆನಿಲಿಯಾ ಬಾಳ ಸಂಗಾತಿಯಾಗಿ ರಿತೇಶ್ ದೇಶ್‌ಮುಖ್‍‌ಗೆ ಹೊಸ ಸಂಭ್ರಮ. ಇವರಿಬ್ಬರ ನಡುವಿನ ಎಂಟು ವರ್ಷಗಳ ಪ್ರೀತಿಗೆ ಮದುವೆ ಎಂಬ ಮುದ್ರೆ ಬಿದ್ದಿದೆ. ಈ ಮದುವೆ ಸಂಭ್ರಮವನ್ನು ಕಣ್ಣು ತುಂಬಿಕೊಳ್ಳಲು ಬಾಲಿವುಡ್ ದಿಗ್ಗಜರು ಆಗಮಿಸಿದ್ದರು. ಅಮಿತಾಬ್ ಬಚ್ಚನ್, ಶಾರುಖ್ ಖಾನ್,

  • ಹುಟ್ಟೂರು ತ್ಯಾಮಗೊಂಡ್ಲುನಲ್ಲಿ ಕರಿಬಸವಯ್ಯ ಅಂತ್ಯಕ್ರಿಯೆ

       (Friday, 03 February 2012 12:12)

    ಕನ್ನಡ ಚಿತ್ರಗಳ ಜನಪ್ರಿಯ ಹಾಸ್ಯ ನಟ, ರಂಗಭೂಮಿ ಚೇತನ ಕರಿಬಸವಯ್ಯ ಅವರು ಅಂತ್ಯಕ್ರಿಯೆ ಶನಿವಾರ (ಫೆ.4)ರಂದು ಅವರ ಹುಟ್ಟೂರಾದ ತ್ಯಾಮಗೊಂಡ್ಲುವಿನಲ್ಲಿ ಮಧ್ಯಾಹ್ನ ನೆರವೇರಲಿದೆ. ಕರಿಬಸವಯ್ಯ ಅವರ ಪಾರ್ಥೀವ ಶರೀರವನ್ನು ಶನಿವಾರ ಅವರ ಹುಟ್ಟೂರಿಗೆ ಕೊಂಡೊಯ್ಯಲಾಗುತ್ತದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು (ಫೆ.3) ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕೊಡಿಗೆಹಳ್ಳಿಯಲ್ಲಿ ಕರಿಬಸವಯ್ಯ

  • ಕರಿಬಸವಯ್ಯ ನಿಧನಕ್ಕೆ ಸಿನಿತಾರೆಯರ ಅಶ್ರುತರ್ಪಣ

       (Friday, 03 February 2012 11:27)

    ಕನ್ನಡದ ಯಶಸ್ವೀ ಹಾಸ್ಯನಟ ಕರಿಬಸವಯ್ಯ ಅಗಲಿಕೆಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಷ್ ಶೋಕ ವ್ಯಕ್ತಪಡಿಸಿದ್ದಾರೆ. "ರಂಗಭೂಮಿ ಹಾಗೂ ಕಿರುತೆರೆಯಲ್ಲೂ ಬಹಳಷ್ಟು ಪ್ರಸಿದ್ಧರಾಗಿದ್ದ ಅವರು ಕಲಾ ಬೇರು ಕೀರ್ತನೆ. ಹರಿದಾಸ ಕೀರ್ತೆನೆಗಳಿಂದ ಮನೆಮಾತಾಗಿದ್ದ ಅವರು ಕನ್ನಡದ ಜನಪ್ರಿಯ ಹಾಸ್ಯಕಲಾವಿದರೂ ಆಗಿ ಬಹಳಷ್ಟು ಎತ್ತರಕ್ಕೆ ಬೆಳೆದಿದ್ದರು. ಅವರ ನಟನೆಯಲ್ಲಿ ಮಾತ್ರವಲ್ಲದೇ ವ್ಯಕ್ತಿತ್ವದಲ್ಲಿ ಕೂಡ ಹಾಸ್ಯ ಹಾಸುಹೊಕ್ಕಾಗಿತ್ತು.

  • ಕನ್ನಡ ಚಿತ್ರಗಳ ಹಾಸ್ಯ ನಟ ಕರಿಬಸವಯ್ಯ ಇನ್ನಿಲ್ಲ

       (Friday, 03 February 2012 11:01)

    ಕನ್ನಡ ಚಿತ್ರಗಳ ಹಾಸ್ಯ ನಟ ಹಾಗೂ ರಂಗಭೂಮಿ ಕಲಾವಿದ ಕರಿಬಸವಯ್ಯ (51) ಶುಕ್ರವಾರ (ಫೆ.3) ಮಧ್ಯಾಹ್ನ 2.30ರ ಸುಮಾರಿಗೆ ನಿಧನರಾಗಿದ್ದಾರೆ. ಅಪಘಾತಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ಪ್ರಿಸ್ಟೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ.ಜನವರಿ 31ರ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಅವರು ಕನಕಪುರದಿಂದ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಹಿಂತಿರುಗಬೇಕಾದರೆ

  • ಟೀಂ ಇಂಡಿಯಾಗೆ ಪ್ಯಾರ್ ಗೆ ಆದ್ರೆ ಹೇಗೆ?

       (Friday, 03 February 2012 10:21)

    ಗೋವಿಂದಾಯ ನಮಃ ಚಿತ್ರದ ಹಾಡು 'ಪ್ಯಾರ್ಗೆ ಆಗ್-ಬಿಟ್ಟೈತೆ' ಎಲ್ಲರ ಬಾಯಲ್ಲೂ ಸುದ್ದಿಯಾಗಿದೆ…ಕೊಲವೆರಿ ಡಿ ರೆಕಾರ್ಡ್ ಬ್ರೇಕ್ ಮಾಡುತ್ತೆ ಎಂದು ಟ್ವೀಟರ್, ಫೇಸ್ ಬುಕ್ ನಲ್ಲಿ ಕನ್ನಡ ಅಭಿಮಾನಿಗಳು ಪಂಥ ಕಟ್ಟುತ್ತಿದ್ದಾರೆ.ಇತ್ತ ಅದೇ ರೀತಿ ಇಂಡಿಯಾ ಟೀಮಿನ ಸ್ಥಿತಿಯೂ..ಗೋವಿಂದಾಯ ನಮಃ ಆಗಿರೋದ್ರಿಂದ ಅವ್ರ ಬಾಯಲ್ಲಿ ಈ ಹಾಡು ಬಂದ್ರೆ ಹ್ಯಾಂಗಿರುತ್ತೆ…. ನೀವೇ ನೋಡಿ…ಒಂದು ಅಣಕದ ಪ್ರಯತ್ನ :-)ಓವರ್ ಟು

  • ಚಿಂಗಾರಿ ವಿಮರ್ಶೆ; ಕತೆ, ಸಂಭಾಷಣೆಯೇ ಹೀರೋ

       (Friday, 03 February 2012 09:55)

    ಇಡೀ ಜಗತ್ತಿನಾದ್ಯಂತ ತನ್ನ ಕಬಂಧ ಬಾಹುಗಳನ್ನು ಚಾಚಿರುವ Human trafficking, ಅರ್ಥಾತ್ ಮಾನವರ ಕಳ್ಳ ಮಾರಾಟವೇ ಚಿತ್ರದ ಕಥಾವಸ್ತು. ಜಗತ್ತಿನಾದ್ಯಂತ ಈ ದಂಧೆ ಹೇಗೆ ನಡೆಯುತ್ತಿದೆ. ಅಮಾಯಕ ಹೆಣ್ಣು ಮಕ್ಕಳು ಇವರ ಕೈಗೆ ಸಿಕ್ಕು ಹೇಗೆ ಬಲಿಯಾಗುತ್ತಿದ್ದಾರೆ ಎಂಬ ಅಂಶಗಳನ್ನು ಇಟ್ಟುಕೊಂಡು ನಿರ್ದೇಶಕ ಎ ಹರ್ಷ ಕತೆ ಹೆಣೆದು ಅದಕ್ಕೊಂದು ರೂಪ ಕೊಟ್ಟಿದ್ದಾರೆ. ಕತೆ ಹೇಳುವ

  • ದರ್ಶನ್ 'ಚಿಂಗಾರಿ' ಮೊದಲ ದಿನ ಟಿಕೆಟ್ ಸೋಲ್ಡ್ ಔಟ್

       (Friday, 03 February 2012 05:28)

    ಸಾರಥಿ ಯಶಸ್ಸನ್ನು ಹೆಗಲ ಮೇಲೆ ಹೊತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಚಿಂಗಾರಿ ಚಿತ್ರಕ್ಕೆ ನಿರೀಕ್ಷೆಯಂತೆ ಭರ್ಜರಿ ಓಪನಿಂಗ್ ಸಿಕ್ಕಿದೆ. ಮೊದಲ ದಿನದ ಟಿಕೆಟ್ ಸೋಲ್ಡ್ ಔಟ್ ಆಗಿದ್ದು, ಟಿಕೆಟ್ ಸಿಗದ ಅಭಿಮಾನಿಗಳು ನಿರಾಶೆಯಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನ ಅಪರ್ಣ ಚಿತ್ರಮಂದಿರದ ಮುಂದೆ ನೂರಾರು ಸಂಖ್ಯೆಯಲ್ಲಿ ಸೇರಿರುವ ಅಭಿಮಾನಿಗಳು ಮಾರ್ನಿಂಗ್ ಶೋ ಟಿಕೆಟ್ ಸಿಗದೆ ಪರದಾಡುತ್ತಿದ್ದರು. ಆದರೆ, ಬರೀ

  • ಕ್ರೇಜಿಲೋಕದಲ್ಲಿ ಗೋಲ್ಡನ್ ಗರ್ಲ್ ರಮ್ಯಾ ಗಲಭೆ

       (Friday, 03 February 2012 05:12)

    ಕ್ರೇಜಿ ಸ್ಟಾರ್ ರವಿಚಂದ್ರನ್ ಮುಖ್ಯಭೂಮಿಕೆಯಲ್ಲಿರುವ 'ಕ್ರೇಜಿಲೋಕ' ಚಿತ್ರದಲ್ಲಿ ಗೋಲ್ಡನ್ ಗರ್ಲ್ ರಮ್ಯಾ ಗಲಭೆ ಎಬ್ಬಿಸಿದ್ದಾರೆ. ಅಚ್ಚರಿ ಪಡಬೇಡಿ, ರಮ್ಯಾ ಗಲಭೆ ಎಬ್ಬಿಸಿರುವುದು ಹಾಡಿನ ಮೂಲಕ. ಈ ಹಾಡನ್ನು ಮೊದಲು ಐಟಂ ಹಾಡು ಎನ್ನಲಾಗಿತ್ತು. ಇದರಿಂದ ಕೆರಳಿದ ರಮ್ಯಾ, ಇದು ಐಟಂ ಹಾಡಲ್ಲ ಎಂದು ಸ್ಪಷ್ಟಪಡಿಸಿ, ತಮ್ಮ ಮೇಲೆ ಇನ್ನೇನು ಬೀಳಲಿದ್ದ ಐಟಂ ಮುದ್ರೆಯಿಂದ ಪಾರಾದರು. ಚಿತ್ರದ

  • ಇನ್ನೊಂದು ತಿರುವು ಪಡೆದುಕೊಂಡ ದಂಡುಪಾಳ್ಯ ಕತೆ

       (Friday, 03 February 2012 05:03)

    ಪೂಜಾಗಾಂಧಿ ಅರೆ ಬೆತ್ತಲೆ ಪೋಸ್ಟರ್‌ಗಳಿಂದ ವಿವಾದಕ್ಕೀಡಾಗಿರುವ 'ದಂಡುಪಾಳ್ಯ' ಚಿತ್ರಕ್ಕೆ ಈಗ ಮತ್ತೊಂದು ಕಿರಿಕಿರಿ ಎದುರಾಗಿದೆ. 'ದಂಡುಪಾಳ್ಯ' ಚಿತ್ರದ ಕತೆಯನ್ನು ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಕದ್ದಿದ್ದಾರೆ ಎಂದು ಮೈಸೂರಿನ ಲೇಖಕ ಶ್ರೀನಾಥ್ ಆರೋಪಿಸಿದ್ದರು.ಈ ಸಂಬಂಧ ಅವರು ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿದ್ದರು. ಇಬ್ಬರನ್ನೂ ಮಾತುಕತೆಗೆ ಆಹ್ವಾನಿಸಿದ ಫಿಲಂ ಚೇಂಬರ್ ಅವರೊಂದಿಗೆ ಚರ್ಚೆ ನಡೆಸಿದೆ. ದಾಖಲೆಗಳ ಸಮೇತ ಬಂದಿದ್ದ ಚಿತ್ರದ

  • ಐಶೂಗೆ ಒಂದು ಗಂಟೆಗೆ ಸರ್ಕಾರ ಕೊಟ್ಟಿದ್ದು 10 ಲಕ್ಷ

       (Friday, 03 February 2012 04:57)

    ಬೆಳಗಾವಿಯಲ್ಲಿ ನಡೆದ ಎರಡನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಬಾಲಿವುಡ್ ತಾರೆ ಐಶ್ವರ್ಯ ರೈ ಅವರನ್ನು ಆಹ್ವಾನಿಸಿದ್ದು ನೆನಪಿರಬಹುದು. ಕಳೆದ ವರ್ಷ ಮಾರ್ಚ್‌ನಲ್ಲಿ ನಡೆದ ಈ ವರ್ಣರಂಜಿತ ಸಮಾರಂಭಕ್ಕೆ ಸರ್ಕಾರ ಲಕ್ಷಾಂತರ ರುಪಾಯಿ ಖರ್ಚು ಮಾಡಿತ್ತು. ಆದರೆ ಐಶ್ವರ್ಯ ರೈಗೆ ಕೊಟ್ಟದ್ದೆಷ್ಟು?ಮಾಹಿತಿ ಹಕ್ಕು ಕಾಯಿದೆಯಡಿ ಪಡೆದ ಮಾಹಿತಿ ಹೀಗಿದೆ. ಐಶ್ವರ್ಯ ರೈ ಬಂದು ಹೋಗಲು ವಿಮಾನ ಶುಲ್ಕ ಸೇರಿದಂತೆ

  • ಕನ್ನಡದಲ್ಲಿ ಮತ್ತೆ ಬಣ್ಣಹಚ್ಚಲಿದ್ದಾರೆ ನಟಿ ನಯನತಾರಾ

       (Thursday, 02 February 2012 12:35)

    ಸೂಪರ್ ಸ್ಟಾರ್ ಉಪೇಂದ್ರ ಜೊತೆ ಸೂಪರ್ ಚಿತ್ರದಲ್ಲಿ ಅಭಿನಯಿಸಿ ಮೆಚ್ಚುಗೆಗೆ ಪಾತ್ರರಾಗಿದ್ದ ನಯನತಾರಾ ಇನ್ನೊಂದು ಕನ್ನಡ ಚಿತ್ರಕ್ಕೆ ಸಹಿ ಹಾಕಲಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಿಗ್ ಬಜೆಟ್ ಚಿತ್ರವೊಂದಕ್ಕೆ ನಾಯಕಿಯಾಗುವ ಸಾಧ್ಯತೆಗಳಿವೆ ಎನ್ನುತ್ತವೆ ಮೂಲಗಳು.ಆದರೆ ಸದ್ಯಕ್ಕೆ ನಯನತಾರಾ ಅಭಿನಯಿಸಲಿರುವ ಚಿತ್ರದ ಬಗ್ಗೆ ವಿವರಗಳು ಲಭ್ಯವಿಲ್ಲ. ಸಂಪೂರ್ಣ ವಿವರಗಳು ಸಿಗಬೇಕಾದರೆ ಸ್ವಲ್ಪ ಸಮಯ ಕಾಯಬೇಕು. ತೆಲುಗಿನ ಶ್ರೀರಾಮರಾಜ್ಯಂ

  • ಫೆ.10ಕ್ಕೆ ಪಬ್ಲಿಕ್ ಟಿವಿ ಆರಂಭ, ರಂಗಣ್ಣ ಆಹ್ವಾನ

       (Thursday, 02 February 2012 12:13)

    ಇದು ಯಾರ ಆಸ್ತಿಯೂ ಅಲ್ಲ, ಇದು ನಿಮ್ಮ ಟಿವಿ ಎಂಬ ಘೋಷವಾಕ್ಯದೊಂದಿಗೆ ಪಬ್ಲಿಕ್ ಟಿವಿ ಗುರುವಾರ (ಜ.26) ರಿಪಬ್ಲಿಕ್ ಡೇ ದಿನ ಪರೀಕ್ಷಾರ್ಥ ಪ್ರಸಾರ ಆರಂಭಿಸಿರುವುದು, ರಾಜಕೀಯ ಧುರೀಣರು, ಸಾಹಿತಿಗಳು, ಸಿನಿಮಾ ತಾರೆಗಳು ಶುಭ ಹಾರೈಸಿರುವುದನ್ನು ನೋಡಿರುತ್ತೀರಿ..ಜೊತೆಗೆ ಪಬ್ಲಿಕ್ ಟಿವಿ ಮುಖ್ಯಸ್ಥ ರಂಗನಾಥ್ ಅವರ ಅರಿಕೆ, ಕಾರ್ಯಕ್ರಮಗಳ ಪ್ರೊಮೋಗಳನ್ನು ನೋಡಿರಬಹುದು. ಆದರೆ, ಪರೀಕ್ಷಾರ್ಥ ಪ್ರಸಾರ ಯಾವಾಗ ಮುಕ್ತಾಯ.

  • ಸುದೀಪ್ ಹೊಡಿಮಗ ಹೊಡಿಮಗ ಬಿಡಬ್ಯಾಡ ಅವ್ರ್ನ

       (Thursday, 02 February 2012 12:07)

    ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಹೊಡಿ ಮಗ ಹೊಡಿ ಮಗ ಬಿಡಬ್ಯಾಡ ಅವ್ರ್ನ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಫೆಬ್ರವರಿ 5ರಂದು ಕೇರಳ ಸ್ಟ್ರೈಕರ್ಸ್ ತಂಡವನ್ನು ಸುದೀಪ್ ತಂಡ ವಿಶಾಖಪಟ್ಟಣಂನಲ್ಲಿ ಎದುರಾಗಲಿದೆ. ಈಗಾಗಲೆ ಮುಂಬೈ ಹೀರೋಸ್ ತಂಡವನ್ನು ಮಣಿಸಿರುವ ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಕೇರಳ ಸ್ಟ್ರೈಕರ್ಸ್ ತಂಡ ದೊಡ್ಡ ಸವಾಲೇನಲ್ಲ. ಆಡಿರುವ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ